ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm