ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am