ಬ್ರೇಕಿಂಗ್ ನ್ಯೂಸ್
13-01-21 04:45 pm Mangaluru Correspondent ಕ್ರೈಂ
ಬೆಳ್ತಂಗಡಿ, ಜ.13: ಗಸ್ತು ನಿರತರಾಗಿದ್ದ ಪೊಲೀಸ್ ಸಿಬಂದಿ ಮೇಲೆ ನಾಲ್ವರ ತಂಡ ಕೈಮಾಡಿದ್ದಲ್ಲದೆ, ಹಲ್ಲೆಗೆ ಯತ್ನಿಸಿದ ಘಟನೆ ಉಜಿರೆ ಬಳಿಯ ಜನಾರ್ದನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ಪೊಲೀಸ್ ಕಾನ್ಸ್ ಟೇಬಲ್ ವೆಂಕಟೇಶ್ ಮತ್ತು ಹೋಮ್ ಗಾರ್ಡ್ ರಾಜಣ್ಣ ರಾತ್ರಿ ರೌಂಡ್ಸ್ ನಲ್ಲಿದ್ದರು. ಈ ವೇಳೆ ಉಜಿರೆಯ ಗೇಟ್ ಬಳಿ ಕುಳಿತಿದ್ದವರಲ್ಲಿ ಇಲ್ಲೇನು ಮಾಡುತ್ತಿದ್ದೀರಿ ಅಂತ ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ನಾಲ್ವರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದು, ಬಳಿಕ ಯೂನಿಫಾರ್ಮ್ ಮೇಲೆ ಕೈಮಾಡಿದ್ದಾರೆ. ಅಲ್ಲದೆ, ಪೊಲೀಸರ ಕಾಲರ್ ಹಿಡಿದು ಹೆಚ್ಚು ಮಾತಾಡಿದ್ರೆ ಕೊಲ್ತೀವಿ ಅಂತ ಬೆದರಿಕೆ ಹಾಕಿದ್ದಾಗಿ ಪೊಲೀಸ್ ದೂರು ನೀಡಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಸಾಬು, ಮಂಜುನಾಥ್, ಕಿರಣ್ ಮತ್ತು ನವೀನ್ ಎಂಬ ನಾಲ್ವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
A gang of four attacked a team of policemen on beat duty including police and home guards personnel at Ujire in Belthangady. The gang also tore the uniforms worn by the staff.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am