ಬ್ರೇಕಿಂಗ್ ನ್ಯೂಸ್
14-01-21 11:27 am Headline Karnataka News Network ಕ್ರೈಂ
ಚೆನ್ನೈ ಜ.14 : ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಅವರಿಂದ 1.42 ಕೆಜಿ ಚಿನ್ನ ಸಹಿತ 85 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡಿರುವ ವಸ್ತುಗಳ ಪೈಕಿ 72.6 ಲಕ್ಷ ರೂ. ಬೆಲೆ ಬಾಳುವ 1.42 ಕೆಜಿ ತೂಕದ ಚಿನ್ನ, ಒಟ್ಟು 12.4 ಲಕ್ಷ ರೂ. ಮೌಲ್ಯದ ಸಿಗರೇಟ್ ಗಳು, ಸ್ಮಾರ್ಟ್ ಫೋನ್ ಗಳು, ಲ್ಯಾಪ್ ಟಾಪ್ ಗಳು ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚೆನ್ನೈ ಏರ್ ಕಸ್ಟಮ್ಸ್ ತಿಳಿಸಿದ್ದಾರೆ.
ದುಬೈನಿಂದ ವಿಮಾನದ ಮೂಲಕ ಚೆನ್ನೈ ಏರ್ ಪೋರ್ಟ್ ಆಗಮಿಸಿರುವ ಇಬ್ಬರು ಪ್ರಯಾಣಿಕರಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಗುದನಾಳದಲ್ಲಿ ಗೋಲ್ಡ್ ಪೇಸ್ಟ್ ಸಾಗಿಸುತ್ತಿರುವುದು ಕಂಡುಬಂದಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ. ಲಗೇಜ್ ತಪಾಸಣೆಯ ವೇಳೆ ಇತರ ವಸ್ತುಗಳನ್ನು ಕರ್ತವ್ಯದಲ್ಲಿದ್ದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Two passengers were arrested when goods including 1.42 kilograms of gold with a total worth Rs 85 lakhs were seized by the Customs department at the Chennai airport on Wednesday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am