ಬ್ರೇಕಿಂಗ್ ನ್ಯೂಸ್
16-01-21 02:41 pm Mangalore Correspondent ಕ್ರೈಂ
ಮಂಗಳೂರು, ಜ.16: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.

ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಗರಾಜ್ ಬೀಫ್ ಪಡೆಯುವುದಕ್ಕಾಗಿ ಅದೇ ಅಂಗಡಿಗೆ ಬಂದಿದ್ದ. ಬೀಫ್ ಕಡಿಮೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದ್ದ. ಅದೇ ದ್ವೇಷದಲ್ಲಿ ಬೆಂಕಿ ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯಿಸಿದ್ದಾರೆ. ಆತನನ್ನು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಲ್ ಕುಡುಕನಂತೆ..!
ಆದರೆ, ತೊಕ್ಕೊಟ್ಟಿನ ಸ್ಥಳೀಯರ, ನಾಗರಾಜ್ ಅಲ್ಲಿ ಲೋಕಲ್ ಕುಡುಕನಂತೆ. ರಾತ್ರಿ ಹಗಲೆನ್ನದೆ ಕುಡಿದು ತೂರಾಡುತ್ತಿರುವ ವ್ಯಕ್ತಿಯಾಗಿದ್ದು, ತೊಕ್ಕೊಟ್ಟಿನಲ್ಲೇ ತಿರುಗಾಡುತ್ತಿರುತ್ತಾನೆ. ಈ ವ್ಯಕ್ತಿ ಬೆಂಕಿ ಹಚ್ಚಿರಲಿಕ್ಕಿಲ್ಲ ಎಂದು ಹೇಳುತ್ತಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಎಳ್ಕೊಂಡು ಹೋಗಿದ್ದಾರೆ. ನೈಜ ಆರೋಪಿ ಆಗಿರಲಿಕ್ಕಿಲ್ಲ ಎನ್ನುತ್ತಿದ್ದಾರೆ.
Video:
Beef stall fire case in Thokkottu one atrested by Ullal police
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am