ಬ್ರೇಕಿಂಗ್ ನ್ಯೂಸ್
16-01-21 02:41 pm Mangalore Correspondent ಕ್ರೈಂ
ಮಂಗಳೂರು, ಜ.16: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ.

ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಗರಾಜ್ ಬೀಫ್ ಪಡೆಯುವುದಕ್ಕಾಗಿ ಅದೇ ಅಂಗಡಿಗೆ ಬಂದಿದ್ದ. ಬೀಫ್ ಕಡಿಮೆ ಕೊಟ್ಟಿದ್ದಕ್ಕೆ ಆಕ್ಷೇಪಿಸಿದ್ದ. ಅದೇ ದ್ವೇಷದಲ್ಲಿ ಬೆಂಕಿ ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯಿಸಿದ್ದಾರೆ. ಆತನನ್ನು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಲ್ ಕುಡುಕನಂತೆ..!
ಆದರೆ, ತೊಕ್ಕೊಟ್ಟಿನ ಸ್ಥಳೀಯರ, ನಾಗರಾಜ್ ಅಲ್ಲಿ ಲೋಕಲ್ ಕುಡುಕನಂತೆ. ರಾತ್ರಿ ಹಗಲೆನ್ನದೆ ಕುಡಿದು ತೂರಾಡುತ್ತಿರುವ ವ್ಯಕ್ತಿಯಾಗಿದ್ದು, ತೊಕ್ಕೊಟ್ಟಿನಲ್ಲೇ ತಿರುಗಾಡುತ್ತಿರುತ್ತಾನೆ. ಈ ವ್ಯಕ್ತಿ ಬೆಂಕಿ ಹಚ್ಚಿರಲಿಕ್ಕಿಲ್ಲ ಎಂದು ಹೇಳುತ್ತಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಎಳ್ಕೊಂಡು ಹೋಗಿದ್ದಾರೆ. ನೈಜ ಆರೋಪಿ ಆಗಿರಲಿಕ್ಕಿಲ್ಲ ಎನ್ನುತ್ತಿದ್ದಾರೆ.
Video:
Beef stall fire case in Thokkottu one atrested by Ullal police
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm