ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm