ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm