ಬ್ರೇಕಿಂಗ್ ನ್ಯೂಸ್
17-01-21 01:39 pm Headline Karnataka News Network ಕ್ರೈಂ
ಭೋಪಾಲ್, ಜ.17 : 13 ವರ್ಷದ ಬಾಲಕಿಯನ್ನು ಅಪಹರಿಸಿ, ಒಂಬತ್ತು ಮಂದಿ ಸೇರಿ ನಿರಂತರ ಐದು ದಿನಗಳ ಕಾಲ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಿರುವ ಸಂದರ್ಭದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು ಶಿವರಾಜ್ ಸಿಂಗ್ ಚೌಹಾಣ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ.
13ರ ಬಾಲಕಿಯನ್ನು ಆಕೆಯ ಪರಿಚಿತ ಯುವಕನೊಬ್ಬ ಜ.4ರಂದು ಅಪಹರಿಸಿದ್ದು ಎರಡು ದಿನಗಳ ಕಾಲ ಕೂಡಿಹಾಕಿ ಇತರ ಆರು ಮಂದಿ ಸ್ನೇಹಿತರ ಜೊತೆಗೂಡಿ ಅತ್ಯಾಚಾರ ನಡೆಸಿದ್ದ. ಬಳಿಕ ಜನವರಿ 5ರಂದು ಬಾಲಕಿಯನ್ನು ಬಿಡುಗಡೆ ಮಾಡಿದ್ದು ಘಟನೆ ಬಗ್ಗೆ ಹೊರಗೆ ತಿಳಿಸಿದರೆ ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿತ್ತು. ಹಾಗಾಗಿ ಬಾಲಕಿ ಯಾರಿಗೂ ಹೇಳಿರಲಿಲ್ಲ.
ಆರು ದಿನಗಳ ಬಳಿಕ ಜ.11ರಂದು ಬಾಲಕಿಯನ್ನ ಮತ್ತೆ ಅದೇ ತಂಡ ಅಪಹರಿಸಿದ್ದು, ಎರಡನೇ ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯನ್ನು ರಾತ್ರಿ ವೇಳೆ ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ, ಮತ್ತೆ ಮೂವರು ಟ್ರಕ್ ಚಾಲಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ, ಕಾಮುಕರ ಕೈಯಿಂದ ಬಚಾವಾಗಿ ಬಂದ ಬಾಲಕಿ ಮನೆಮಂದಿಗೆ ತಿಳಿಸಿದ್ದು ಪೊಲೀಸ್ ದೂರು ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
In a horrifying incident coming to light from Umaria in Madhya Pradesh, nine men kidnapped and gang-raped a 13-year-old girl within a matter of days.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am