ಬ್ರೇಕಿಂಗ್ ನ್ಯೂಸ್
18-01-21 11:36 am Mangalore Correspondent ಕ್ರೈಂ
ಪುತ್ತೂರು, ಜ.18: ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ಪೊಲೀಸರು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ.
ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ - ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, 40 ಸಾವಿರ ಮೌಲ್ಯದ ಎರಡು ಕೇಜಿ ಗಾಂಜಾ ಪತ್ತೆಯಾಗಿದೆ.
ಆರೋಪಿ ಸವಣೂರು ಗ್ರಾಮದ ನಿವಾಸಿ ನವಾಜ್ (30) ಎಂಬಾತನನ್ನು ಬಂಧಿಸಿದ್ದು ಬೈಕನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have arrested a Drug Peddler in Puttur. The arrested has been identified as Navaz (30). The Puttur Police have seized Ganja and the Bike.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am