ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm