ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am