ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm