ಬ್ರೇಕಿಂಗ್ ನ್ಯೂಸ್
19-01-21 10:03 pm Mangaluru Correspondent ಕ್ರೈಂ
ಮಂಗಳೂರು, ಜ.19: ಬಸ್ ಅಡ್ಡಗಟ್ಟಿ ಚಾಲಕನ ಜೊತೆ ಜಗಳವಾಡಿದ ಬೈಕ್ ಸವಾರ ಪೆಟ್ರೋಲ್ ಸ್ಪ್ರೇ ಮಾಡಿ ಆತಂಕ ಮೂಡಿಸಿದ ಘಟನೆ ನಗರದ ಪಡೀಲ್ ಬಳಿಯ ಫೈಸಲ್ ನಗರದಲ್ಲಿ ನಡೆದಿದೆ.
ರಾತ್ರಿ 8.30 ರ ಸುಮಾರಿಗೆ ರೂಟ್ ನಂಬರ್ 23ರ ಬಸ್ ಸ್ಟೇಟ್ ಬ್ಯಾಂಕ್ ಕಡೆಯಿಂದ ಫೈಸಲ್ ನಗರಕ್ಕೆ ತೆರಳುತ್ತಿತ್ತು. ಬಸ್ ಫೈಸಲ್ ನಗರದ ಕೊನೆಯ ಸ್ಟಾಪ್ ತಲುಪುವ ಮೊದಲೇ ಅಡ್ಡಗಟ್ಟಿದ ಬೈಕ್ ಸವಾರ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾನೆ. ಮಾತಿಗೆ ಮಾತು ಬೆಳೆದು ಬಸ್ ಚಾಲಕ ಸಂಪತ್ ಪೂಜಾರಿ ಕೆಳಗೆ ಇಳಿದು ಬಂದಿದ್ದು ಬೈಕ್ ಸವಾರ ಅಶ್ರಫ್ ತನ್ನ ಕೈಯಲ್ಲಿದ್ದ ಪೆಟ್ರೋಲ್ ಬಾಟಲಿಯಿಂದ ಸ್ಪ್ರೇ ಮಾಡಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ಚಾಲಕ ತಪ್ಪಿಸಿಕೊಂಡಿದ್ದು ಸ್ಥಳದಲ್ಲಿ ಜನ ಸೇರಿ ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಬಸ್ ಸಿಬಂದಿ ಮತ್ತು ಸ್ಥಳೀಯರು ಕಂಕನಾಡಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ಅಶ್ರಫ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಸಂಪತ್ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
Motorist sprays petrol on Bus Driver of route no 23 after getting into a fight at Faizal Nagar, Padil in Mangalore. 307 case has been registered on the miscreant at Kankanady Town police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm