ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm