ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm