ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am