ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm