ಬ್ರೇಕಿಂಗ್ ನ್ಯೂಸ್
20-01-21 01:09 pm Mangalore Correspondent ಕ್ರೈಂ
ಕೊಣಾಜೆ, ಜ.20: ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೊಣಾಜೆಯಲ್ಲೂ ಅದೇ ರೀತಿಯ ವಿಕೃತಿ ಮೆರೆದು ಹಿಂದು ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ.
ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ ವಿಸರ್ಜನೆಗೈದು ಕೇಸರಿ ಭಗವಾಧ್ವಜಕ್ಕೆ ಮೂತ್ರ ಹೊಯ್ದು ವಿಕೃತಿ ಮೆರೆದಿದ್ದಾರೆ.


ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಮಂದಿರದ ಅಧ್ಯಕ್ಷರು ಈ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದು ಪೊಲೀಸರು ಸಿಸಿ ಟೀವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಂದಿರಕ್ಕೆ ಪ್ರವೇಶಿಸಲು ಕಿಡಿಗೇಡಿಗಳು ಯತ್ನಿಸಿದ್ದು ಸಾಧ್ಯವಾಗದೆ ಹೊರಾಂಗಣದಲ್ಲಿ ಮಲ, ಮೂತ್ರ ವಿಸರ್ಜಿಸಿದ್ದಾರೆ. ಅಲ್ಲದೆ ಇಲ್ಲಿ ಪ್ರತೀ ವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ನಡೆಯುತ್ತಿದ್ದು ಶಾಖೆಗೆ ಬಳಸುವ ಭಗವಾಧ್ವಜವನ್ನು ಮತ್ತು ಸಂಘದ ಶಾಖೆಗೆ ಸಂಬಂಧಿಸಿದ ಪುಸ್ತಕಗಳನ್ನು ಪೆಟ್ಟಿಗೆಯಿಂದ ಹೊರತೆಗೆದು ಅಂಗಣದಲ್ಲಿ ಚೆಲ್ಲಿ ಅದರ ಮೇಲೂ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಇಂಥ ಕೃತ್ಯ ಮಾಡುತ್ತಿದ್ದಾರೆ ಎಂಬ ಶಂಕೆ ಪೊಲೀಸರದ್ದು.
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
Miscreants Urine and Shit at Bajana Mandir Premises at Konaje in Mangalore following Condom and hate message In offering a box of the temple in Ullal.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am