ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am