ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am