ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.


ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am