ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm