ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am