ಬ್ರೇಕಿಂಗ್ ನ್ಯೂಸ್
22-01-21 12:25 pm Mangalore Correspondent ಕ್ರೈಂ
ಮಂಗಳೂರು, ಜ.22; ಬಜ್ಪೆ ಬಳಿಯ ಸುಂಕದಕಟ್ಟೆ ನಿರಂಜನಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಚೇರಿ ಬೀಗವನ್ನು ಮುರಿದು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜ.9ರಂದು ರಾತ್ರಿ ಕಾಲೇಜಿನ ಕಚೇರಿ ಬೀಗ ಮುರಿದು ಕಪಾಟಿನಲ್ಲಿಟ್ಟಿದ್ದ 5.41 ಲಕ್ಷ ನಗದನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಬಜ್ಪೆ ಪೊಲೀಸರು ವಾಮಂಜೂರು ತಿರುವೈಲು ನಿವಾಸಿ ಆರಿಫ್ (26) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಕಳವು, ಸುಲಿಗೆ, ದರೋಡೆ, ಕೊಲೆಯತ್ನ , ಎಟಿಎಂ ಕಳವು ಸೇರಿದಂತೆ ಮೂಡುಬಿದ್ರೆ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಾಲ್ಕು ಪ್ರಕರಣ, ಕಾವೂರಿನಲ್ಲಿ ಎರಡು ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ 2 ಕೇಸು, ಬಂಟ್ವಾಳ ನಗರ ಠಾಣೆಯಲ್ಲಿ ಒಂದು ಕೇಸು, ಗ್ರಾಮಾಂತರ ಠಾಣೆಯಲ್ಲಿ ಒಂದು, ಸುರತ್ಕಲ್ ಒಂದು ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣ ದಾಖಲಾಗಿದೆ.
The Bajpe police have arrested an accused who has robbed amount of Rs 5.41 Lakhs at the Bajpe Polytechnic college by breaking the lock.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am