ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm