ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm