ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm