ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm