ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm