ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm