ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm