ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.
ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm