ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm