ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am