ಬ್ರೇಕಿಂಗ್ ನ್ಯೂಸ್
26-01-21 03:44 pm Mangalore Correspondent ಕ್ರೈಂ
ಕೊಣಾಜೆ, ಜ.26 ; ಕಳೆದ ಜ.15 ರಂದು ದೇರಳಕಟ್ಟೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿ ಕ್ಯಾಷ್ ಕೌಂಟರಿಂದ ನಗದು ಕಳವುಗೈದಿದ್ದಲ್ಲದೆ ಲಾಕರನ್ನು ಒಡೆಯಲು ಪ್ರಯತ್ನಿಸಿದ ಪ್ರಕರಣದಲ್ಲಿ ಕೊಣಾಜೆ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಎರಡು ವಾರದ ಹಿಂದೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹೊರಾಂಗಣದ ಕ್ಯಾಷ್ ಕೌಂಟರಿಂದ ಕಳ್ಳರು 2000 ರೂಪಾಯಿಗಳನ್ನು ಎಗರಿಸಿ ಲಾಕರ್ ಮುರಿಯಲು ಪ್ರಯತ್ನಿಸಿದ್ದರು. ಈ ಬಗ್ಗೆ ದೇವಸ್ಥಾನದ ಸಿಸಿಟಿವಿ ಪೂಟೇಜಲ್ಲಿ ವೀಡಿಯೋ ದಾಖಲಾಗಿದ್ದು, ದೇವಸ್ಥಾನದ ಆಡಳಿತ ಕಮಿಟಿ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಕಳ್ಳತನದ ಸಂಬಂಧ ಕೊಣಾಜೆ ಪೊಲೀಸರು ಕೆ.ಸಿ ರೋಡ್ ಮೂಲದ ಮಹಮ್ಮದ್ ಆಶ್ರಫ್, ನಿಝಾಂ ಎಂಬವರನ್ನು ಬಂಧಿಸಿದ್ದು ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
The konaje police have arrested two persons involved in the theft of cash from Temple offering box.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am