ಬ್ರೇಕಿಂಗ್ ನ್ಯೂಸ್
28-01-21 10:53 am Mangalore Correspondent ಕ್ರೈಂ
ಉಪ್ಪಿನಂಗಡಿ, ಜ.28 : ಗ್ರಾಹಕನಂತೆ ನಟಿಸಿ ಸಹಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಕೇರಳ ನೋಂದಣಿಯ ಕಾರಿನಲ್ಲಿ ಆಗಮಿಸಿದ್ದ ಆರೋಪಿ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿರಿಸಿ ಹಣ ಸಾಲ ಪಡೆದಿದ್ದ. ಬಿಝಿಯಾಗಿದ್ದ ಆತ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು ನೈಜ ಚಿನ್ನಾಭರಣ ಎಂದೇ ಭಾವಿಸಿ ಅದನ್ನು ಪರಿಶೀಲಿಸುವ ಮೊದಲೇ ಸಿಬಂದಿ ಹಣ ನೀಡಿದ್ದರು. ಆತ ನೀಡಿದ ಆಭರಣ ಅಸಲಿ ಅಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದ್ದು ಅಷ್ಟರಲ್ಲಿ ಆರೋಪಿ ಹಣ ಒಯ್ದಾಗಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ಒಂದೇ ದಿನ ಇದೇ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಎರಡು ಸಹಕಾರಿ ಸಂಸ್ಥೆಗಳಿಗೆ ನಕಲಿ ಚಿನ್ನವಿಟ್ಟು ವಂಚಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm