ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm