ಬ್ರೇಕಿಂಗ್ ನ್ಯೂಸ್
30-01-21 12:40 pm Udupi Correspondent ಕ್ರೈಂ
ಕುಂದಾಪುರ, ಜ.30: ಆರು ವರ್ಷಗಳ ಹಿಂದೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಬಳಿಕ ಮದುವೆ ನಿರಾಕರಿಸಿದ ಆರೋಪಿಗೆ ಕುಂದಾಪುರದಲ್ಲಿರುವ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.
ಅರ್ಡಿ ಸಮೀಪದ ಕೊಂಜಾಡಿ ನಿವಾಸಿ ಪ್ರದೀಪ್ ನಾಯ್ಕ್ (36) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2005ರಲ್ಲಿ ಹೊಸ ಮನೆಯ ಗಾರೆ ಕೆಲಸಕ್ಕೆಂದು ಬಂದಿದ್ದ ಪ್ರದೀಪ್, ಅಲ್ಲಿನ ಯುವತಿಯೊಂದಿಗೆ ಸ್ನೇಹ ಬೆಳಸಿದ್ದನು. ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದನು. ಮುಂದೆ ಮದುವೆಗೆ ನಿರಾಕರಿಸಿ ವಂಚಿಸಿದ್ದು ಯುವತಿ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿ ಹಾಗೂ ಆಕೆ ತಂದೆ-ತಾಯಿ ಸೇರಿ ಒಟ್ಟು 9 ಮಂದಿ ನ್ಯಾಯಾಲಯದಲ್ಲಿ ಸಾಕ್ಷಿ ನುಡಿದಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶ ನರಹರಿ ಪ್ರಭಾಕರ್ ಮರಾಠೆ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.
ಅದರಂತೆ ಅತ್ಯಾಚಾರ ಪ್ರಕರಣ ಐಪಿಸಿ ಕಲಂ 376ಗೆ 10 ವರ್ಷ ಕಠಿಣ ಜೈಲು ಮತ್ತು 50 ಸಾವಿರ ದಂಡ, ಮನೆಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ ಐಪಿಸಿ ಸೆಕ್ಷನ್ 448 ಹಾಗೂ ಮೋಸ (ಐಪಿಸಿ ಕಲಂ 417) ಕ್ಕೆ ತಲಾ 1 ವರ್ಷ ಸಜೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದಲ್ಲಿ 50 ಸಾವಿರ ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.
Kundapur district and additional sessions Justice Narahari Prabhakar Marate has announced the quantum of punishment for the accused who had raped a girl for several years by making false promises of marriage.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm