ಬ್ರೇಕಿಂಗ್ ನ್ಯೂಸ್
31-01-21 09:40 am Mangaluru Correspondent ಕ್ರೈಂ
ಮಂಗಳೂರು, ಜ.31: ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಶ್ಕೂರ್ ಕಲ್ಲರ್ ಎಂಬಾತ ಬಂಧಿತ ವ್ಯಕ್ತಿ. ಜ.30ರಂದು ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು ತಪಾಸಣೆ ವೇಳೆ ದೇಹದಲ್ಲಿ ಚಿನ್ನದ ಅಂಶ ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ, ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳಾಗಿಸಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಮಶ್ಕೂರ್ ಬಳಿ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದು ಆತನನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರು 30 ಲಕ್ಷ ಎಂದು ಅಂದಾಜಿಸಲಾಗಿದೆ.
Customs officials at the Mangaluru International Airport (MIA) on Saturday January 30 arrested one passenger who had arrived from Dubai to MIA on Air India flight IX 1814. e
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm