ಬ್ರೇಕಿಂಗ್ ನ್ಯೂಸ್
31-01-21 09:40 am Mangaluru Correspondent ಕ್ರೈಂ
ಮಂಗಳೂರು, ಜ.31: ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಶ್ಕೂರ್ ಕಲ್ಲರ್ ಎಂಬಾತ ಬಂಧಿತ ವ್ಯಕ್ತಿ. ಜ.30ರಂದು ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು ತಪಾಸಣೆ ವೇಳೆ ದೇಹದಲ್ಲಿ ಚಿನ್ನದ ಅಂಶ ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ, ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆಗಳಾಗಿಸಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಮಶ್ಕೂರ್ ಬಳಿ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದು ಆತನನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರು 30 ಲಕ್ಷ ಎಂದು ಅಂದಾಜಿಸಲಾಗಿದೆ.
Customs officials at the Mangaluru International Airport (MIA) on Saturday January 30 arrested one passenger who had arrived from Dubai to MIA on Air India flight IX 1814. e
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am