ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm