ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am