ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am