ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm