ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.


ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am