ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.


ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm