ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am