ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.
ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
30-06-25 06:12 pm
Mangalore Correspondent
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm