ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am